ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm