ಬ್ರೇಕಿಂಗ್ ನ್ಯೂಸ್
01-09-22 10:46 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.1: ಪ್ರೌಢ ಶಾಲೆಯ ಮಕ್ಕಳ ಮೇಲೆ ಅತ್ಯಾಚಾರ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಕೋರ್ಟಿನಲ್ಲಿ ದಾಖಲು ಮಾಡಲಾಗಿತ್ತು. ಸಿಆರ್ ಪಿಸಿ 164 ಕಲಂ ಅಡಿ ಹೇಳಿಕೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ಹೇಳಿಕೆಯ ಬಳಿಕ ಅತ್ಯಾಚಾರ ಆರೋಪಕ್ಕೆ ಪ್ರಬಲ ಪುರಾವೆ ಸಿಕ್ಕಿದೆ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಗುರುವಾರ ಸಂಜೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ಸಾಥ್ ನೀಡಿದ್ದು ಮತ್ತು ಮಕ್ಕಳನ್ನು ಮನವೊಲಿಸಿ ಸ್ವಾಮೀಜಿ ಬಳಿಗೆ ಕಳಿಸಿಕೊಡುತ್ತಿದ್ದ ಆರೋಪ ರಶ್ಮಿ ಮೇಲಿತ್ತು. ಆಕೆಯ ಹೇಳಿಕೆ ಪಡೆದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅದರಂತೆ, ಪ್ರಕರಣ ದಾಖಲಾದ ಏಳು ದಿನಗಳ ಬಳಿಕ ಆರೋಪಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಬಲ ಲಿಂಗಾಯತ ಸ್ವಾಮೀಜಿಯಾಗಿದ್ದರಿಂದ ಬಂಧಿಸಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳುವ ಭಯದಲ್ಲಿ ರಾಜ್ಯ ಸರಕಾರ ಬಂಧನಕ್ಕೆ ಮುಂದಾಗಿರಲಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದರಿಂದ ಮಕ್ಕಳ ಹೇಳಿಕೆಯನ್ನು ಕೋರ್ಟ್ ಮುಂದೆ ದಾಖಲಿಸಲಾಗಿತ್ತು. ಅದೇ ಸ್ವಾಮೀಜಿಗೆ ಮುಳುವಾಗಿ ಪರಿಣಮಿಸಿದೆ.
Sharanaru Muruga Mutt Seer Shivamurthy Murugha arrested in sexual harassment case.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm