ಬ್ರೇಕಿಂಗ್ ನ್ಯೂಸ್
01-09-22 10:46 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.1: ಪ್ರೌಢ ಶಾಲೆಯ ಮಕ್ಕಳ ಮೇಲೆ ಅತ್ಯಾಚಾರ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಕೋರ್ಟಿನಲ್ಲಿ ದಾಖಲು ಮಾಡಲಾಗಿತ್ತು. ಸಿಆರ್ ಪಿಸಿ 164 ಕಲಂ ಅಡಿ ಹೇಳಿಕೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ಹೇಳಿಕೆಯ ಬಳಿಕ ಅತ್ಯಾಚಾರ ಆರೋಪಕ್ಕೆ ಪ್ರಬಲ ಪುರಾವೆ ಸಿಕ್ಕಿದೆ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಗುರುವಾರ ಸಂಜೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ಸಾಥ್ ನೀಡಿದ್ದು ಮತ್ತು ಮಕ್ಕಳನ್ನು ಮನವೊಲಿಸಿ ಸ್ವಾಮೀಜಿ ಬಳಿಗೆ ಕಳಿಸಿಕೊಡುತ್ತಿದ್ದ ಆರೋಪ ರಶ್ಮಿ ಮೇಲಿತ್ತು. ಆಕೆಯ ಹೇಳಿಕೆ ಪಡೆದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅದರಂತೆ, ಪ್ರಕರಣ ದಾಖಲಾದ ಏಳು ದಿನಗಳ ಬಳಿಕ ಆರೋಪಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಬಲ ಲಿಂಗಾಯತ ಸ್ವಾಮೀಜಿಯಾಗಿದ್ದರಿಂದ ಬಂಧಿಸಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳುವ ಭಯದಲ್ಲಿ ರಾಜ್ಯ ಸರಕಾರ ಬಂಧನಕ್ಕೆ ಮುಂದಾಗಿರಲಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದರಿಂದ ಮಕ್ಕಳ ಹೇಳಿಕೆಯನ್ನು ಕೋರ್ಟ್ ಮುಂದೆ ದಾಖಲಿಸಲಾಗಿತ್ತು. ಅದೇ ಸ್ವಾಮೀಜಿಗೆ ಮುಳುವಾಗಿ ಪರಿಣಮಿಸಿದೆ.
Sharanaru Muruga Mutt Seer Shivamurthy Murugha arrested in sexual harassment case.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm