ಬ್ರೇಕಿಂಗ್ ನ್ಯೂಸ್
04-09-22 02:09 pm HK News Desk ಕರ್ನಾಟಕ
ಮೈಸೂರು, ಸೆ.4: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಕಾರಣವಾಗಿರುವ ಮೈಸೂರಿನ ಸ್ವಯಂಸೇವಾ ಸಂಸ್ಥೆ ಒಡನಾಡಿ ಸಿಬ್ಬಂದಿಗೆ ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.
ಒಡನಾಡಿ ಸಂಸ್ಥೆಯ ಸ್ಟಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಪೊಲೀಸ್ ರಕ್ಷಣೆ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರಿಗೆ ಪತ್ರ ಬರೆದು ಕೋರಿದ್ದಾರೆ. ಪ್ರಕರಣದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದರೆ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಆತಂಕ ಹೇಳಿದ್ದಾರೆ.
ಒಡನಾಡಿ ಸೇವಾ ಸಂಸ್ಥೆ ಸರ್ಕಾರೇತರ ಸಾಮಾಜಿಕ ಸೇವಾ ಕಾರ್ಯ ನಡೆಸುತ್ತಿರುವ ಸಂಸ್ಥೆಯಾಗಿದ್ದು ಮೈಸೂರಿನ ಇಲವಾಲ ಹೋಬಳಿಯ ಬೋಗಾದಿ ಎಂಬಲ್ಲಿ ಕಚೇರಿ ಹೊಂದಿದೆ. ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ ಇತ್ಯಾದಿ ಸೇವಾ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಿದೆ. 1989ರಲ್ಲಿ ಕೆ. ವಿ. ಸ್ಟಾನ್ಲಿ ಮತ್ತು ಎಂ.ಎಲ್. ಪರಶುರಾಮ ಸಂಸ್ಥೆ ಆರಂಭಿಸಿದ್ದು 1992ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಣಿಯಾಗಿತ್ತು.
Murugha math seer sexual assault case Mysuru man receives threat for supporting girls.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm