ಬ್ರೇಕಿಂಗ್ ನ್ಯೂಸ್
04-09-22 02:09 pm HK News Desk ಕರ್ನಾಟಕ
ಮೈಸೂರು, ಸೆ.4: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಕಾರಣವಾಗಿರುವ ಮೈಸೂರಿನ ಸ್ವಯಂಸೇವಾ ಸಂಸ್ಥೆ ಒಡನಾಡಿ ಸಿಬ್ಬಂದಿಗೆ ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.
ಒಡನಾಡಿ ಸಂಸ್ಥೆಯ ಸ್ಟಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಪೊಲೀಸ್ ರಕ್ಷಣೆ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರಿಗೆ ಪತ್ರ ಬರೆದು ಕೋರಿದ್ದಾರೆ. ಪ್ರಕರಣದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದರೆ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಆತಂಕ ಹೇಳಿದ್ದಾರೆ.
ಒಡನಾಡಿ ಸೇವಾ ಸಂಸ್ಥೆ ಸರ್ಕಾರೇತರ ಸಾಮಾಜಿಕ ಸೇವಾ ಕಾರ್ಯ ನಡೆಸುತ್ತಿರುವ ಸಂಸ್ಥೆಯಾಗಿದ್ದು ಮೈಸೂರಿನ ಇಲವಾಲ ಹೋಬಳಿಯ ಬೋಗಾದಿ ಎಂಬಲ್ಲಿ ಕಚೇರಿ ಹೊಂದಿದೆ. ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ ಇತ್ಯಾದಿ ಸೇವಾ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಿದೆ. 1989ರಲ್ಲಿ ಕೆ. ವಿ. ಸ್ಟಾನ್ಲಿ ಮತ್ತು ಎಂ.ಎಲ್. ಪರಶುರಾಮ ಸಂಸ್ಥೆ ಆರಂಭಿಸಿದ್ದು 1992ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಣಿಯಾಗಿತ್ತು.
Murugha math seer sexual assault case Mysuru man receives threat for supporting girls.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm