ಬ್ರೇಕಿಂಗ್ ನ್ಯೂಸ್
05-09-22 12:35 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.5 : ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಸ್ವಾಮೀಜಿಯನ್ನು ಕೋರ್ಟಿಗೆ ಹಾಜರು ಪಡಿಸಲಾಗಿದ್ದು ಸೆ.14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಭಾನುವಾರಕ್ಕೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಸ್ವಾಮೀಜಿಯನ್ನು ಚಿತ್ರದುರ್ಗ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದರು. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೋಮಲ ಅವರು, ಪೊಲೀಸರಲ್ಲಿ ವಿಚಾರಣೆ ಇನ್ನೂ ಇದೆಯೇ ಎಂದು ಪ್ರಶ್ನಿಸಿದರು. ಮತ್ತೆ ಕಸ್ಟಡಿಗೆ ಪೊಲೀಸರು ಕೇಳದ ಕಾರಣ ಜಡ್ಜ್ ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.
ಈ ನಡುವೆ, ಸ್ವಾಮೀಜಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಪೋಕ್ಸೋ ಕೇಸ್ಗಳಲ್ಲಿ ಅಷ್ಟು ಸುಲಭವಾಗಿ ಜಾಮೀನು ಸಿಗುವುದಿಲ್ಲ. ಪೋಕ್ಸೋ ಕೇಸ್ನಲ್ಲಿ 16 ವರ್ಷದ ಒಳಗಿನ ಮಕ್ಕಳ ಮೇಲಿನ ಕಿರುಕುಳ ಆರೋಪ ಸಾಬೀತಾದ್ರೆ ಕನಿಷ್ಠ 20 ವರ್ಷ ಜೈಲುವಾಸ ಅಥವಾ ಗರಿಷ್ಠ ಜೀವಾವಧಿ ಶಿಕ್ಷೆ ಇದೆ. 16 ರಿಂದ 18 ವರ್ಷ ಒಳಗಿನ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕನಿಷ್ಟ 10 ವರ್ಷ ಜೈಲು ಶಿಕ್ಷೆ, ಗರಿಷ್ಟ ಜೀವಾವಧಿ ಶಿಕ್ಷೆಯನ್ನು ಶಿಕ್ಷೆ ವಿಧಿಸಲಾಗುತ್ತದೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಬೇಗನೆ ಕೊಡುವುದಿಲ್ಲ.
Another accused in the Murugha Mutt sexual abuse case has been taken into custody by police. The junior pontiff of Murugha Mutt was picked up from Hosapete city of Karnataka on Sunday, making the third arrest in the case.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm