ಬ್ರೇಕಿಂಗ್ ನ್ಯೂಸ್
07-09-22 10:40 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7: ಮಣಿಪಾಲ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೇರಿದಂತೆ ಮಣಿಪಾಲ್ ಗ್ರೂಪ್ ಸಂಸ್ಥೆಯ 20ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಗಳಿವೆ.
ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಮಂಗಳೂರು ನೋಂದಣಿಯ ಕಾರುಗಳಲ್ಲಿ ಬಂದಿದ್ದ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ತೆರಿಗೆ ವಂಚಿಸುವ ಉದ್ದೇಶದಿಂದ ಲೆಕ್ಕಪತ್ರದಲ್ಲಿ ಅಕ್ರಮ ಎಸಗಲಾಗಿದೆ ಎನ್ನಲಾಗುತ್ತಿದ್ದು, ಇದೇ ಉದ್ದೇಶದಲ್ಲಿ ಮಣಿಪಾಲ್ ಹಾಸ್ಪಿಟಲ್ಸ್ ಮತ್ತು ಶಿಕ್ಷಣ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 16 ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಹಣಕಾಸು ವಿಭಾಗದ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಎಂದು ಟಿವಿನೈನ್ ವೆಬ್ ಪುಟದಲ್ಲಿ ವರದಿ ಮಾಡಲಾಗಿದೆ.
Sleuths from the Income Tax department conducted raids on Manipal Group of Hospitals on Wednesday (September 7) at Bengaluru, Manipal and other places.Sources in the department said that the raids took place at around 20 locations connected to the group, and they were mainly in places in Bengaluru and Manipal in Udupi district.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm