ಬ್ರೇಕಿಂಗ್ ನ್ಯೂಸ್
09-09-22 03:07 pm HK News Desk ಕರ್ನಾಟಕ
ರಾಯಚೂರು, ಸೆ.9 : ಶಾಲೆಯ ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದಕ್ಕಾಗಿ ಎರಡನೇ ತರಗತಿ ಓದುತ್ತಿದ್ದ ಬಾಲಕನಿಗೆ ಶಿಕ್ಷಕ ಬಿಸಿ ನೀರು ಎರಚಿ ವಿಕೃತಿ ಮೆರೆದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಶಾಲೆಯಲ್ಲಿ ಸೆಪ್ಟೆಂಬರ್ 2 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶ್ರೀಘನ ಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ವಿದ್ಯಾರ್ಥಿ ತರಗತಿಯಲ್ಲೇ ಮಲ ವಿಸರ್ಜನೆ ಮಾಡಿದ್ದು ಬಾಲಕನ ವರ್ತನೆ ಸಹಿಸಲಾಗದೆ ಶಿಕ್ಷಕ ಬಿಸಿನೀರು ಎರಚಿದ್ದಾನೆ ಎನ್ನಲಾಗಿದೆ.

ಮಿಟ್ಟೆಕೆಲ್ಲೂರು ಗ್ರಾಮದ ವೆಂಕಟೇಶ್ ಮತ್ತು ಸುನೀತಾ ದಂಪತಿಯ ಪುತ್ರ ಅಖಿಲ್(8) ಗಾಯಾಳು ಬಾಲಕನಾಗಿದ್ದು ಹೊಟ್ಟೆ, ಬೆನ್ನಿನ ಭಾಗದಲ್ಲಿ ಚರ್ಮ ಸುಟ್ಟು ಹೋಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಿಸಿ ನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹ ಶೇ. 40 ರಷ್ಟು ಸುಟ್ಟು ಹೋಗಿದೆ.
ಶಿಕ್ಷಕ ಹುಲಿಗೆಪ್ಪ ಅನ್ನೋ ವ್ಯಕ್ತಿ ಕೃತ್ಯ ಎಸಗಿದ್ದು ಘಟನೆ ಬಳಿಕ ಶಾಲೆಗೆ ಬರದೆ ಗೈರಾಗಿದ್ದಾನೆ. ಘಟನೆ ನಡೆದು ವಾರವಾದ್ರೂ ಪೊಲೀಸ್ ಪ್ರಕರಣ ದಾಖಲಾಗಿಲ್ಲ. ದೂರು ದಾಖಲಿಸದಂತೆ ಪ್ರಭಾವಿಗಳು ಸೇರಿ ಬಾಲಕನ ಪೋಷಕರಿಗೆ ಒತ್ತಡ ಹಾಕಿದ್ದಾರೆ ಎನ್ನುವ ಆರೋಪಗಳಿವೆ. ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದೇ ಶಿಕ್ಷಕ, ಈ ಹಿಂದೆ ಶಾಸಕರೊಬ್ಬರನ್ನ ಕೊಲ್ಲಲು ಯತ್ನಿಸಿದ್ದ ಆರೋಪಕ್ಕೂ ಒಳಗಾಗಿದ್ದ.
An incident took place in Muski taluk of Raichur where a teacher, who was angry because the boy had defecated in his school uniform, poured hot water on the 8-year-old boy and mutilated him.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm