ಬ್ರೇಕಿಂಗ್ ನ್ಯೂಸ್
10-09-22 04:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಯವರಿಗೆ ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ. ಅವರನ್ನು ಬಿಟ್ಟು ನಮ್ಮ ಪಕ್ಷ ಇಲ್ಲ. ಕೊಲೆಯಾದ ಎಂದು ಪ್ರವೀಣ್ ಮನೆಯವರು ನೊಂದುಕೊಳ್ಳಬೇಕಿಲ್ಲ. ಆತನ ಕುಟುಂಬದ ಒಬ್ಬರಿಗೆ ನನ್ನ ಕಚೇರಿಯಲ್ಲೇ ನೌಕರಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.


ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲ್ಲಲಾಗಿತ್ತು. ಆನಂತರ, ಈ ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು. ರಾಜ್ಯ ಸರಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ತಿರುಗಿಬಿದ್ದಿದ್ದರು. ಇದರ ಬೆನ್ನಲ್ಲೇ ಪ್ರಕರಣವನ್ನು ಎನ್ಐಎ ತನಿಖೆಗೆ ರಾಜ್ಯ ಸರಕಾರ ವಹಿಸಿತ್ತು. ಎನ್ಐಎ ಅಧಿಕಾರಿಗಳು ಈಗ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದವರ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
ಮತಾಂಧರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.
— BJP Karnataka (@BJP4Karnataka) September 10, 2022
ನೊಂದ ಕುಟುಂಬದ ಕಣ್ಣೀರು ಒರೆಸುವುದಲ್ಲದೆ ಅವರ ಕುಟುಂಬದವರ ಭವಿಷ್ಯದ ಭದ್ರತೆಯನ್ನು ಖಾತರಿಗೊಳಿಸುವುದೇ ಬಿಜೆಪಿಯ ಜನಸ್ಪಂದನ.#JanaSpandana pic.twitter.com/stMdmkQjH3
Sullivan Praveen Nettaru murder case, family to get job in CM office says Bommai
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm