ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm