ಬ್ರೇಕಿಂಗ್ ನ್ಯೂಸ್
14-09-22 11:12 pm HK News Desk ಕರ್ನಾಟಕ
ಬಳ್ಳಾರಿ, ಸೆ.14: ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತಗೊಂಡು ಮೂವರು ರೋಗಿಗಳು ಸಾವನ್ನಪ್ಪಿದ ಘಟನೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ವಿದ್ಯುತ್ ಸ್ಥಗಿತದಿಂದಾಗಿ ಐಸಿಯು ವಾರ್ಡ್ ವೆಂಟಿಲೇಟರ್ ನಲ್ಲಿದ್ದ ಹುಸೇನ್, ಚೆಟ್ಟೆಮ್ಮ ಮತ್ತು ಇನ್ನೊಬ್ಬ ರೋಗಿ ದುರಂತ ಸಾವು ಕಂಡಿದ್ದಾರೆ. ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ವಿದ್ಯುತ್ ಸ್ಥಗಿತಗೊಂಡು ವೆಂಟಿಲೇಟರ್ ನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ.

ಹಾವು ಕಡಿತದಿಂದ ಒಬ್ಬರು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬರು ಮತ್ತು ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಇನ್ನೊಬ್ಬ ರೋಗಿ ಮೃತಪಟ್ಟಿದ್ದಾರೆ.
Three patients on the ventilator killed after a fire accident in the hospital at Bellary.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm