ಬ್ರೇಕಿಂಗ್ ನ್ಯೂಸ್
15-09-22 02:35 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ ಮತ್ತು ವೈದ್ಯಕೀಯ ಸಚಿವರೇ ಜವಾಬ್ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡ ಪರಿಣಾಮ ನಿನ್ನೆ ರಾತ್ರಿ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಜನರೇಟರ್ ಕಾರ್ಯ ನಿರ್ವಹಿಸಿಲ್ಲ. ಹಾಗಾಗಿ ವೆಂಟಿಲೇಟರ್ ಸಮಸ್ಯೆಯಾಗಿದೆ. ಐಸಿಯುನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಜವಾಬ್ದಾರಿ. ಸರ್ಕಾರದ ಬೇಜವಾಬ್ದಾರಿಯಿಂದಾಗಿಯೇ ಈ ದುರಂತ ಸಂಭವಿಸಿದೆ. ಘಟನೆ ಹೊಣೆ ಹೊತ್ತು ಮೊದಲು ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ಹಾಗೂ ಶ್ರೀರಾಮುಲು, ಸರ್ಕಾರ ಹೇಗೆ ಜವಾಬ್ದಾರಿಯಾಗಲು ಸಾಧ್ಯ? ನಿಮ್ಮ ಕಾಲದಲ್ಲಿ ನಡೆದ ರೋಗಿಗಳ ಸಾವಿಗೆ ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂದು ಪ್ರಶ್ನಿಸಿದರು. ವಿದ್ಯುತ್ ಸಮಸ್ಯೆಯಿಂದ ರೋಗಿಗಳು ಸಾವನ್ನಪ್ಪಿಲ್ಲ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಕೆಂಡಾಮಂಡಲರಾದ ಸಿದ್ದರಾಮಯ್ಯ, ಕರೆಂಟ್ ಹೋಗಿದ್ದರಿಂದ ಜನರೇಟರ್ ಕೂಡ ಕಾರ್ಯ ನಿರ್ವಹಿಸಿಲ್ಲ. ಇದರಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಸಾಧ್ಯವಾಗಿಲ್ಲ. ಸಾವಿನ ಜೊತೆ ಚೆಲ್ಲಾಟವಾಡುತ್ತಿದ್ದೀರಾ? ಮೊದಲು ತಪ್ಪನ್ನು ಒಪ್ಪಿಕೊಳ್ಳಿ ಎಂದು ಗುಡುಗಿದರು. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.
Two patients admitted to the Intensive Care Unit (ICU) of Vijayanagar Institute of Medical Sciences (VIMS) in Karnataka’s Ballari died Wednesday, reportedly after a power cut in the hospital.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm