ಬ್ರೇಕಿಂಗ್ ನ್ಯೂಸ್
16-09-22 01:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ನಾಯಿ ಸಾಕುವ ವಿಚಾರದಲ್ಲಿ ಜಗಳ ನಡೆದು ತಾಯಿಯೇ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಾ(36) ಹಾಗೂ ರಿದ್ಯಾ(13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ನಾಯಿ ಸಾಕುವ ಕುರಿತ ಜಗಳ ಗೊತ್ತಾಗಿದೆ. ನಾಯಿ ಸಾಕುವ ವಿಚಾರದಲ್ಲಿ ದಿವ್ಯಾ ಮತ್ತು ಪತಿ ಶ್ರೀನಿವಾಸ್ ಮಧ್ಯೆ ಜಗಳವಾಗಿತ್ತು. ಇತ್ತೀಚೆಗೆ ಮಗಳು ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮನೆಯ ಒಳಗೆ ನಾಯಿ ಸಾಕುತ್ತಿರುವುದರಿಂದ ಉಸಿರಾಟದ ಸಮಸ್ಯೆ ಆಗಿರುವ ಬಗ್ಗೆ ತಿಳಿಸಿದ್ದರು. ಅಲ್ಲದೆ, ಮನೆಯ ಒಳಗೆ ನಾಯಿ ಸಾಕದಂತೆ ಸಲಹೆಯನ್ನೂ ನೀಡಿದ್ದರು.
ಆದರೆ ನಾಯಿ ಸಾಕದಿರುವುದಕ್ಕೆ ಶ್ರೀನಿವಾಸ್ ಒಪ್ಪಿರಲಿಲ್ಲ. ಇದೇ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿತ್ತು. ನಾಯಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದ ಶ್ರೀನಿವಾಸ್, ಪತ್ನಿ ಮತ್ತು ಮಗಳಿಗೆ ಬೈದಿದ್ದರು ಎನ್ನಲಾಗಿದೆ. ಇದೇ ಸಿಟ್ಟಿನಲ್ಲಿ ಸೆ.11ರಂದು ರಾತ್ರಿ ದಿವ್ಯಾ, ತನ್ನ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪತಿ ಶ್ರೀನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ನಾಯಿ ಸಾಕುವ ವಿಚಾರದಲ್ಲೇ ಜಗಳ ನಡೆದು ದಿವ್ಯಾ, ತನ್ನ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
A woman and her daughter committed suicide in Bengaluru after the family members allegedly refused to give away their pet dogs to other. Divya R, 36, was a homemaker, and her daughter Hrudya S, 13, a class 6 student at a private school.The police has registered a case of abetment to suicide under IPC section 306 against Divya's husband Srinivas, mother-in-law Vasantha and father-in-law Janardhan.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:21 pm
HK News Staffer
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm