ಬ್ರೇಕಿಂಗ್ ನ್ಯೂಸ್
17-09-22 08:00 pm HK News Desk ಕರ್ನಾಟಕ
ಶಿವಮೊಗ್ಗ, ಸೆ.17 : ಮದುವೆ ಗಂಡು ಆಗೋಕೆ ನಾನು ರೆಡಿ ಇದ್ದೇನೆ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ನೀವೇ ಅವರನ್ನು ಕೇಳಬೇಕು.. ಹೀಗೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತನ್ನನ್ನು ಸಚಿವ ಸ್ಥಾನಕ್ಕೇರಿಸದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಬಳಿಕ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರರು. ಪ್ರಕರಣದಲ್ಲಿ ನಿದೋರ್ಷಿಯೆಂದು ಬಂದಿದ್ದರೂ ಕೆ.ಎಸ್. ಈಶ್ವರಪ್ಪ ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
ಈ ಕುರಿತು ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಮದುವೆ ಗಂಡು ಆಗೋಕೆ ನಾನು ಸಿದ್ಧ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ನೀವೇ ಕೇಳ್ಬೇಕು ಎಂದರು.
ಆರೋಪ ಮುಕ್ತರಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ಆರೋಪದಿಂದ ಮುಕ್ತನಾಗಿದ್ದೇನೆ. ಹಾಗಾಗಿ ಯಾವಾಗ ಮಂತ್ರಿ ಮಾಡ್ತೀರಿ ಎಂದು ನೀವೆ ಅವರನ್ನೇ ಕೇಳಿ, ನನ್ನನ್ನು ಯಾಕೆ ಕೇಳ್ತೀರಾ? ಎಂದು ಸುದ್ದಿಗಾರಿಗೆ ಹೇಳಿದರು.
ಬೇರೆಯವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸ ಇದೆ. ಬೇರೆಯವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ನೀಡಲಿಲ್ಲವೆಂದು ಅಸಮಾಧಾನ ಇದೆ, ಹಾಗಂತ ಪಕ್ಷ ಸಂಘಟನೆಗೆ ತೊಂದರೆ ನೀಡುವುದಿಲ್ಲ. ಸಂಘಟನೆ ವಿಷಯದಲ್ಲಿ ನಾನೊಬ್ಬನೇ ಎಲ್ಲವನ್ನೂ ಮಾಡಲೂ ಸಾಧ್ಯವಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
A discontented Shivamogga City MLA K S Eshwarappa hit out at the state BJP leadership for not including him in the state cabinet headed by Chief Minister Basavaraj Bommai even after getting a clean chit in the suicide case of contractor Santosh.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm