ಬ್ರೇಕಿಂಗ್ ನ್ಯೂಸ್
17-09-22 08:00 pm HK News Desk ಕರ್ನಾಟಕ
ಶಿವಮೊಗ್ಗ, ಸೆ.17 : ಮದುವೆ ಗಂಡು ಆಗೋಕೆ ನಾನು ರೆಡಿ ಇದ್ದೇನೆ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ನೀವೇ ಅವರನ್ನು ಕೇಳಬೇಕು.. ಹೀಗೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತನ್ನನ್ನು ಸಚಿವ ಸ್ಥಾನಕ್ಕೇರಿಸದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಬಳಿಕ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರರು. ಪ್ರಕರಣದಲ್ಲಿ ನಿದೋರ್ಷಿಯೆಂದು ಬಂದಿದ್ದರೂ ಕೆ.ಎಸ್. ಈಶ್ವರಪ್ಪ ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
![]()
ಈ ಕುರಿತು ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಮದುವೆ ಗಂಡು ಆಗೋಕೆ ನಾನು ಸಿದ್ಧ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ನೀವೇ ಕೇಳ್ಬೇಕು ಎಂದರು.


ಆರೋಪ ಮುಕ್ತರಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ಆರೋಪದಿಂದ ಮುಕ್ತನಾಗಿದ್ದೇನೆ. ಹಾಗಾಗಿ ಯಾವಾಗ ಮಂತ್ರಿ ಮಾಡ್ತೀರಿ ಎಂದು ನೀವೆ ಅವರನ್ನೇ ಕೇಳಿ, ನನ್ನನ್ನು ಯಾಕೆ ಕೇಳ್ತೀರಾ? ಎಂದು ಸುದ್ದಿಗಾರಿಗೆ ಹೇಳಿದರು.
ಬೇರೆಯವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸ ಇದೆ. ಬೇರೆಯವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ನೀಡಲಿಲ್ಲವೆಂದು ಅಸಮಾಧಾನ ಇದೆ, ಹಾಗಂತ ಪಕ್ಷ ಸಂಘಟನೆಗೆ ತೊಂದರೆ ನೀಡುವುದಿಲ್ಲ. ಸಂಘಟನೆ ವಿಷಯದಲ್ಲಿ ನಾನೊಬ್ಬನೇ ಎಲ್ಲವನ್ನೂ ಮಾಡಲೂ ಸಾಧ್ಯವಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
A discontented Shivamogga City MLA K S Eshwarappa hit out at the state BJP leadership for not including him in the state cabinet headed by Chief Minister Basavaraj Bommai even after getting a clean chit in the suicide case of contractor Santosh.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm