ಬ್ರೇಕಿಂಗ್ ನ್ಯೂಸ್
17-09-22 08:28 pm HK News Desk ಕರ್ನಾಟಕ
ಮಂಡ್ಯ, ಸೆ.17 : ರಾಜ್ಯದಲ್ಲಿ ಕಳೆದ ಬಾರಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದಾರೆ. ಕೃಷ್ಣಾ ನದಿಯ ನೀರಿಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುವ ಬಗ್ಗೆ ಡಿಕೆಶಿ ಮಂಡ್ಯದಲ್ಲಿ ಸುಳಿವು ಕೊಟ್ಟಿದ್ದಾರೆ.
ರಾಹುಲ್ ಗಾಂಧಿ ಅಣತಿಯಂತೆ ಮೇಕೆದಾಟು ಪಾದಯಾತ್ರೆ ನಡೆದಿತ್ತು. ಕೃಷ್ಣಾ ನೀರಾವರಿ ಯೋಜನೆ ಬಗ್ಗೆ ಪಾದಯಾತ್ರೆಗೆ ಸಿದ್ಧತೆ ನಡೆಸಲು ಆ ಭಾಗದ ನಾಯಕರಿಗೆ ಹೇಳಿದ್ದೆ. ಇನ್ನೂ ಅದರ ತಯಾರಿ ಆರಂಭವಾಗಿಲ್ಲ. ಭಾರತ್ ಜೋಡೊ ಯಾತ್ರೆ ಮುಗಿದ ಬೆನ್ನಲ್ಲೇ ನಾನೇ ನೇತೃತ್ವ ತೆಗೆದುಕೊಳ್ತೀನಿ. ಕೃಷ್ಣಾ ನೀರಾವರಿ ಯೋಜನೆಗಾಗಿ ಪಾದಯಾತ್ರೆ ಮಾಡ್ತೇವೆ ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದ್ದಾರೆ.
ಆಯಮ್ಮ ಮಾತಾಡ್ವಾಗ ಖಾಲಿ ಚೇರ್ ಅಷ್ಟೇ ಇದ್ದುವಂತೆ !

ಬಿಜೆಪಿಯ ಜನಸ್ಪಂದನ ಕಾರ್ಯಕ್ರಮದ ಕುರಿತು ಕೇಳಿದ ಪ್ರಶ್ನೆಗೆ ಡಿಕೆಶಿ ವ್ಯಂಗ್ಯವಾಡಿದರು. ಅದ್ಯಾರೋ ಸ್ಮೃತಿ ಇರಾನಿಯಂತೆ. ಆಯಮ್ಮ ಮಾತನಾಡುವಾಗ ಜನಾನೇ ಇರ್ಲಿಲ್ಲ. ಎಲ್ಲಾ ಬರಿ ಖಾಲಿ ಖಾಲಿ ಚೇರ್ ಗಳಂತೆ. ಏನ್ ಜನಸ್ಪಂದನ ಮಾಡ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ವ್ಯಂಗವಾಡಿದರು.
ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆಯ ಪೂರ್ವ ಸಿದ್ಧತೆ ಬಗ್ಗೆ ಸಭೆ ನಡೆಸಲಾಗಿತ್ತು. ನಮ್ಮ ರಾಜ್ಯದಲ್ಲಿ 22 ದಿನ ಭಾರತ್ ಜೋಡೋ ಯಾತ್ರೆ ಇದೆ. ಯಾತ್ರೆಗೆ ಯಾವ ಕಾರ್ಯಕರ್ತನೂ ಹೂವಿನ ಹಾರ ತರಬೇಡಿ. ಯಾರು ಹೂವಿನ ಹಾರ ಹಾಕಲು ಅವಕಾಶ ಇಲ್ಲ. ಹೂವಿನ ಹಾರ ಹಾಕಿಸಿಕೊಳ್ಳಲು ಪೊಲೀಸ್ ಹಾಗೂ ಸೆಕ್ಯೂರಿಟಿ ಬಿಡಲ್ಲ. ನಿಮ್ಮ ಅಭಿಮಾನ ಪ್ರೀತಿ ಜನ ಸಂಘಟನೆಯಲ್ಲಿ ಇರಲಿ ಅಷ್ಟೇ ಎಂದು ಹೇಳಿದರು.
ಇದೇ ವೇಳೆ, ಪಕ್ಷದ ಕಾರ್ಯಕರ್ತರ ಬಗ್ಗೆ ಅವಹೇಳನ ಮಾತನಾಡಿದ ಶಾಸಕ ಕೆಜಿಎಫ್ ಬಾಬು ಬಗ್ಗೆ ಡಿಕೆಶಿ ಕೆಂಡಮಂಡಲ ಆಗಿದ್ದಾರೆ. ಅವನ್ನಾ ಸಸ್ಪೆಂಡ್ ಮಾಡಿ ಬಿಡ್ತೀನಿ. ನಮ್ಮ ಪಕ್ಷದ ಕಾರ್ಯಕರ್ತರ ಬಗ್ಗೆ ಬೈದ್ರೆ ಸಸ್ಪೆಂಡ್ ಮಾಡ್ತೀನಿ ಎಂದು ಕಿಡಿಕಾರಿದ್ದಾರೆ.
The simmering tension within the Karnataka unit of Congress has come to the fore as the party gears up to welcome Rahul Gandhi-led ‘Bharat Jodo Yatra’ into the state on September 30.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:21 pm
HK News Staffer
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm