ಬ್ರೇಕಿಂಗ್ ನ್ಯೂಸ್
18-09-22 04:24 pm HK News Desk ಕರ್ನಾಟಕ
ಹಾವೇರಿ, ಸೆ.18 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಂಚಮಸಾಲಿ ಸಮಾಜದ ಭಾವನೆಗಳ ಜೊತೆ ಚೆಲ್ಲಾಟ ಆಡ್ತಿದ್ದಾರೆ. ಸಿಎಂ ಬೊಮ್ಮಾಯಿ ಮಾತು ತಪ್ಪಿದ್ದಾರೆ. ನಾವು ಸೆಪ್ಟೆಂಬರ್ 20 ರಂದು ಮುಖ್ಯಮಂತ್ರಿಗಳ ಶಿಗ್ಗಾವಿ ನಿವಾಸದ ಮುಂದೆ ಬೃಹತ್ ಹೋರಾಟ ಮಾಡಲಿದ್ದೇವೆ. ಅಂದಿನ ನಮ್ಮ ಹೋರಾಟವನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಚಾರದಲ್ಲಿ ಸಿಹಿ ಸುದ್ದಿ ಕೊಡೋದಾಗಿ ಮುಖ್ಯಮಂತ್ರಿ ಹೇಳಿದ್ದರು. ಆದರೆ ಇರುವರೆಗೂ ಮೀಸಲಾತಿ ಘೋಷಣೆ ಮಾಡಲಿಲ್ಲ. ನಮ್ಮ ಪಂಚಮಸಾಲಿ ಸಮಾಜದ ಎಲ್ಲಾ ಮುಖಂಡರು ಹೋರಾಟದಲ್ಲಿ ಭಾಗಿಯಾಗ್ತಾರೆ. ಸೋಮವಾರ ಸದನದ ಒಳಗೆ ನಮ್ಮ ಪಂಚಮಸಾಲಿ ಸಮಾಜದ ಶಾಸಕರು ದನಿ ಎತ್ತಲಿದ್ದಾರೆ. ಇತ್ತ ಮಾರನೇ ದಿನ ಮಂಗಳವಾರ ನಾವು ಶಿಗ್ಗಾವಿಯಲ್ಲಿ ದನಿ ಎತ್ತಲಿದ್ದೇವೆ. ಸದನದ ಹೊರಗೂ ಹೋರಾಟ, ಸದನದ ಒಳಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಸರ್ಕಾರ ಸ್ಪಂದಿಸದಿದ್ದರೆ ಅಕ್ಟೋಬರ್ ಕೊನೆ ವಾರ ಅಥವಾ ನವೆಂಬರ್ ಮೊದಲನೇ ವಾರ ಮತ್ತೆ ಬೃಹತ್ ಹೋರಾಟ ನಡೆಸಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಪಂಚಮಸಾಲಿಗಳನ್ನು ಸೇರಿಸಿ ಹೋರಾಟ ಮಾಡುತ್ತೇವೆ. ಪಂಚಮಸಾಲಿ ಸಮಾಜಕ್ಕೆ ಬೇಕು ಅಂತಾನೇ ಮೀಸಲಾತಿ ವಿಳಂಬ ಮಾಡಿಸ್ತಿದ್ದಾರೆ. ಇದಕ್ಕೆ ಕಾರಣವಾದವರ ಹೆಸರನ್ನು ಕೂಡಾ ಸದ್ಯದಲ್ಲೇ ಬಹಿರಂಗ ಮಾಡ್ತೀವಿ ಎಂದು ಗುಡುಗಿದ್ದಾರೆ.
ಮೀಸಲಾತಿ ಕುರಿತು ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಹಾಗೆ ಮಾತನಾಡಿದ್ದು ತಪ್ಪು. ನಮ್ಮ ಸಮಾಜದ ಬಗ್ಗೆ ಮಾತಾಡಿದ್ದರೆ ಏನೋ ದೊಡ್ಡ ಸಾಹುಕಾರರಿದ್ದಾರೆ ಅಂತ ಸುಮ್ಮನಾಗುತ್ತಿದ್ದೆವು. ಆದರೆ ತಮಗೆ ಜನ್ಮ ನೀಡಿದ ಹಾಲುಮತ ಸಮಾಜಕ್ಕೆ ಮೀಸಲಾತಿ ಬೇಡ ಅಂತ ಹೇಳಿದರೆ ತಪ್ಪು, ಆ ತರ ಮಾತನಾಡಬಾರದು ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
Jaya Mrityunjaya Swamiji of Kudala Sangam Panchamasali Peeth held a press conference in Haveri regarding the issue of reservation of 2 A for Panchamasali Samaj . Chief Minister Basavaraj Bommai is playing with the sentiments of Panchmasali society.CM Basavaraj Bommai has made a mistake. Panchamasali said that he would give good news to the society regarding reservation. But reservation was not announced till now. We are going to hold a massive protest in front of the Chief Minister's Shiggavi residence on September 20.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 12:07 pm
HK News Desk
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm