ಬ್ರೇಕಿಂಗ್ ನ್ಯೂಸ್
20-09-22 05:25 pm HK News Desk ಕರ್ನಾಟಕ
ಶಿವಮೊಗ್ಗ, ಸೆ.20 : ಐಸಿಸ್ ಉಗ್ರರ ಲಿಂಕ್ ಹೊಂದಿರುವ ಆರೋಪದಲ್ಲಿ ಶಿವಮೊಗ್ಗ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.
ಮಾಝ್ ಮುನೀರ್ ಅಹ್ಮದ್ (22), ಸಯ್ಯದ್ ಯಾಸೀನ್ (21) ಮತ್ತು ಮಹಮ್ಮದ್ ಶಾರೀಕ್ (23) ಬಂಧಿತರು. ಈ ಪೈಕಿ ಮಾಝ್ ಮತ್ತು ಶಾರೀಕ್ ಮಂಗಳೂರಿನಲ್ಲಿ ಎರಡು ವರ್ಷಗಳ ಹಿಂದೆ ಐಸಿಸ್ ಪರವಾಗಿ ಗೋಡೆ ಬರಹ ಬರೆದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಆನಂತರ, ಎನ್ಐಎ ಅಧಿಕಾರಿಗಳು ಬಂದು ಆರೋಪಿಗಳನ್ನು ತನಿಖೆಗೆ ಒಳಪಡಿಸಿದ್ದರು. ವರ್ಷದ ನಂತರ ಜಾಮೀನು ಪಡೆದು ಮಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದರು.


ಮಾಝ್ ಮುನೀರ್ ಅಂದು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಮಂಗಳೂರಿನಲ್ಲಿ ನೆಲೆಸಿದ್ದ. ಶಾರೀಕ್ ಮತ್ತು ಮಾಝ್ ಒಂದೇ ಕೊಠಡಿಯಲ್ಲಿ ವಾಸವಿದ್ದರು. ಇವರು ವಿದೇಶದಲ್ಲಿರುವ ವ್ಯಕ್ತಿಯ ಸೂಚನೆಯಂತೆ ಗೋಡೆ ಬರಹ ಬರೆದಿದ್ದರು ಎನ್ನೋದು ತನಿಖೆಯಲ್ಲಿ ಬಯಲಾಗಿತ್ತು.
ಇದೀಗ ಭಯೋತ್ಪಾದಕ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದಾರೆಂದು ಶಿವಮೊಗ್ಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಸೆ.29ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಗೋಡೆಬರಹ ಆರೋಪಿಗಳಿಗೆ ‘ಬೇಡಿ’ಯಿಂದ ಬಿಡುಗಡೆ ; ತಾಲಿಬಾನ್ ಕಾನೂನು ಬರಬೇಕೆಂದು ಬರೆದಿದ್ದಂತೆ ಬರಹ !!
Three terrorists allegedly linked to ISIS were arrested by the police in Karnataka's Shivamogga, on Tuesday. More details are awaited. "Three people with ISIS links have been identified by Shivamogga Police. Out of them, two people have been arrested and a search is on for the third suspect," Karnataka Home Minister Araga Jnanendra said, news agency ANI quoted. Shortly later, the third alleged terrorist was nabbed by Mangaluru Police.
05-03-26 08:41 pm
HK News Staffer
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm