ಬ್ರೇಕಿಂಗ್ ನ್ಯೂಸ್
22-09-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಸೆ.22 : ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ವಿವಿಧ ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿ ನಡೆದಿದ್ದು ಪಿಎಫ್ಐ ಮುಖಂಡರ ನಿವಾಸಗಳಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಪಾದರಾಯನಪುರ, ರಿಚ್ಮಂಡ್ ಟೌನ್, ಟ್ಯಾನರಿ ರೋಡ್ ಸೇರಿದಂತೆ 4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಪಾದರಾಯನಪುರದಲ್ಲಿ ಪಿಎಫ್ಐ ಲೀಡರ್ ಅಫ್ಸರ್ ಪಾಷಾ ಮನೆ, ಟ್ಯಾನರಿ ರಸ್ತೆಯಲ್ಲಿ ನಾಸಿರ್ ಪಾಷಾ ಮನೆ ಮೇಲೆ ರೇಡ್ ಆಗಿದೆ. ರಿಚ್ಮಂಡ್ ಟೌನಲ್ಲಿ ಮೊಹಮ್ಮದ್ ಸಾಕಿದ್ ಫ್ಲ್ಯಾಟ್ ಮೇಲೂ NIA ದಾಳಿಯಾಗಿದೆ. ಮೊಹಮ್ಮದ್ ಸಾಕಿಬ್, ಪಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು ಅಪಾರ್ಟ್ಮೆಂಟ್ ಮನೆಗೆ ಬಿಗಿ ಭದ್ರತೆ ನಿಯೋಜಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೇರಳ, ತಮಿಳುನಾಡಿನಲ್ಲೂ ದಾಳಿ
ಇದಲ್ಲದೆ, ಏಕಕಾಲದಲ್ಲಿ ದೇಶಾದ್ಯಂತ 10 ರಾಜ್ಯಗಳಲ್ಲಿ NIA ಹಾಗೂ ಇಡಿ ಏಕಕಾಲದಲ್ಲಿ ದಾಳಿ ನಡೆಸಿದ್ದು 100ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಗಳಿವೆ. NIA, ಇಡಿ ಹಾಗೂ ಸ್ಥಳೀಯ ಪೊಲೀಸರು ಕೇರಳ, ತಮಿಳುನಾಡಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶದಲ್ಲೂ ದಾಳಿಯಾಗಿದೆ. ಒಟ್ಟು 200ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಪ್ಪಳದಲ್ಲೂ ಎನ್ಐಎ ದಾಳಿ
ಕೊಪ್ಪಳ ಪಿಎಫ್ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಅವರ ಗಂಗಾವತಿ ನಗರದ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಫಯಾಜ್ ಅವರನ್ನು ವಶಕ್ಕೆ ಪಡೆದಿದೆ. ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ.
The National Investigation Agency (NIA) and the Enforcement Directorate (ED) Thursday conducted searches across 10 states in connection with anti-terror activities. Sources told the agencies were acting on a suspicion that the people being probed were allegedly involved in organising terror camps and encouraging youth to join terror activities. As part of the searches, as many as 100 people linked to the Popular Front of India (PFI) were arrested.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm