ಬ್ರೇಕಿಂಗ್ ನ್ಯೂಸ್
24-09-22 03:12 pm HK News Desk ಕರ್ನಾಟಕ
ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

![]()
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
Congress paycm campaign CM Bommai slams leaders of Congress says they are into dirty politics in Chitradurga.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:26 pm
HK News Staffer
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm