ಬ್ರೇಕಿಂಗ್ ನ್ಯೂಸ್
27-09-22 02:30 pm HK News Desk ಕರ್ನಾಟಕ
ವಿಜಯಪುರ, ಸೆ.27 : ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ವಿಜಯಪುರ ಪ್ರವಾಸದಲ್ಲಿರುವ ಕಟೀಲ್, ಇಡೀ ರಾಜ್ಯದಲ್ಲಿ PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು. ಪಿಎಫ್ಐ ಮೇಲೆ ದಾಳಿ, ರಾಜಕೀಯ ಪ್ರೇರಿತ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು..? ಎಂದು ಕಟೀಲ್ ಪ್ರಶ್ನಿಸಿದರು.
Siddaramaiah sole responsible for the growth of SDPI and PFI in state slams Nalin Kumar Kateel at Vijapura.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:27 pm
HK News Staffer
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm