ಬ್ರೇಕಿಂಗ್ ನ್ಯೂಸ್
27-09-22 02:30 pm HK News Desk ಕರ್ನಾಟಕ
ವಿಜಯಪುರ, ಸೆ.27 : ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ವಿಜಯಪುರ ಪ್ರವಾಸದಲ್ಲಿರುವ ಕಟೀಲ್, ಇಡೀ ರಾಜ್ಯದಲ್ಲಿ PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು. ಪಿಎಫ್ಐ ಮೇಲೆ ದಾಳಿ, ರಾಜಕೀಯ ಪ್ರೇರಿತ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು..? ಎಂದು ಕಟೀಲ್ ಪ್ರಶ್ನಿಸಿದರು.
Siddaramaiah sole responsible for the growth of SDPI and PFI in state slams Nalin Kumar Kateel at Vijapura.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm