ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm