ಬ್ರೇಕಿಂಗ್ ನ್ಯೂಸ್
04-10-22 08:53 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.4 : ಪಿಎಫ್ಐ ನೆಪಕ್ಕೆ ಮಾತ್ರ ಆರೆಸ್ಸೆಸ್ ಅನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಆದರೆ ಅವರ ಉದ್ದೇಶ ಇರೋದು ಭಾರತೀಯರು, ಭಾರತೀಯತೆ ಮೇಲೆ. ಅವರ ಯುದ್ಧದ ಉದ್ದೇಶ ಇಸ್ಲಾಮಿಕ್ ರಾಜ್ಯವನ್ನ ಸ್ಥಾಪನೆ ಮಾಡೋದು. ಅವರ ಮೂಲನಂಬಿಕೆಗಳಲ್ಲೇ ಅಸಹಿಷ್ಣತೆ, ದೋಷವಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
ಬಂಟ್ವಾಳದಲ್ಲಿ ರಸ್ತೆ ಮೇಲೆ ಪಿಎಫ್ಐ ಬರಹಕ್ಕೆ ಪ್ರತಿಕ್ರಿಯಿಸಿದ ಅವರು, ಅವರಲ್ಲಿ ಮತ, ಧರ್ಮ, ದೇವರನ್ನ ಒಪ್ಪದ ಮಾನಸಿಕತೆ ಇದೆ. ಪ್ರತಿಯೊಬ್ಬರು ರಾಷ್ಟ್ರೀಯತೆಯನ್ನ ಮೈಗೂಡಿಸಿಕೊಳ್ಳುವ ಮೂಲಕ ಅವರನ್ನ ಎದುರಿಸಬೇಕು. ನಿಮ್ಮ ದುಷ್ಟತನದ ಮೂಲಕ ಭಾರತೀಯರನ್ನ ನಾಶ ಮಾಡಿದ ಕಾಲ ಹೋಯ್ತು. ಈಗ ಅಂತಹ ಸಂದರ್ಭ ಬಂದ್ರೆ ನಿಮ್ಮನ್ನ ನಾಶ ಮಾಡಿ ಭಾರತವನ್ನ ಉಳಿಸುತ್ತೇವೆ ಎಂದು ಹೇಳಿದರು.

ಪರೇಶ್ ಮೇಸ್ತ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಾವು ಪರೇಶ್ ಮೇಸ್ತಾ ಕುಟುಂಬದ ಪರ ನಿಲ್ಲುತ್ತೇವೆ. ಮೇಲ್ಮನವಿ, ಮರು ತನಿಖೆಗೆ ಕುಟುಂಬ ಬಯಸಿದ್ರೆ ಅವರ ಜೊತೆ ನಿಲ್ಲುತ್ತೇವೆ ಎಂದರು.
ಪೊಲೀಸ್ ಅಧಿಕಾರಿ ಗಣಪತಿ ಲೈವ್ ಸ್ಟೇಟ್ಮೆಂಟ್ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ರು. ಲೈವ್ ಸ್ಪೇಟ್ಮೆಂಟ್ನ ಡೆತ್ ಸ್ಟೇಟ್ಮೆಂಟ್ ಎಂದು ಪರಿಗಣನೆ ಮಾಡ್ತಾರೆ. ಆದರೆ ಆ ಸ್ಟೇಟ್ಮೆಂಟಿಗೂ ಸಿಬಿಐ ಬಿ ರಿಪೋರ್ಟ್ ಕೊಟ್ಟಿದೆ. 55-60 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಪಕ್ಷದ ಬೇರು-ಬಾಹು ಎಲ್ಲೆಲ್ಲಿ ಇದೆಯೋ..? ಕಾಂಗ್ರೆಸ್ನ ಪ್ರಭಾ ವಲಯ ಎಲ್ಲೆಲ್ಲಿದೆಯೋ ಹೇಳಕ್ಕಾಗಲ್ಲ, ಅಷ್ಟನ್ನ ಹೇಳ್ತೀನಿ. ಎಷ್ಟೋ ಪ್ರಕರಣಗಳು ರೀ ಓಪನ್ ಆಗಿ ಹತ್ತಾರು ವರ್ಷಗಳ ಬಳಿಕ ಶಿಕ್ಷೆಯಾಗಿದೆ. ಸಿದ್ದರಾಮಯ್ಯ ವಕೀಲರು, ಇದೆಲ್ಲಾ ಅವರಿಗೆ ಗೊತ್ತಿದೆ ಎಂದು ಭಾವಿಸುತ್ತೇನೆ. ಸಿದ್ದರಾಮಯ್ಯ ತನ್ನೆಲ್ಲಾ ಪಾಪದಿಂದ ಮುಕ್ತನಾಗಿದ್ದೇನೆ ಎಂದು ಭಾವಿಸುವುದು ಬೇಡ. ಸುಳ್ಳನ್ನೇ ಮನೆದೇವರು ಮಾಡಿಕೊಂಡಿರುವವರಿಗೆ ಸುಳ್ಳಿನ ತಲೆ ಮೇಲೆ ಹೊಡೆದಂಗೆ ಹೇಳೋಕೆ ಬರುತ್ತೆ ಎಂದು ಕುಟುಕಿದರು.
Rss is just a target of PFI, but their main goal is to make India an Islamic state says CT Ravi in Chikkamagalur.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm