ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm