ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:27 pm
HK News Staffer
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm