ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm