ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm