ಬ್ರೇಕಿಂಗ್ ನ್ಯೂಸ್
08-10-22 07:49 pm Bangalore Correspondent ಕರ್ನಾಟಕ
ಬೆಂಗಳೂರು,ಅ.8 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೈಲಾಸ ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ. ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ.
ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ. ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ.
Nithyananda gives a bumper offer to pregnant ladies all over the world.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm