ಬ್ರೇಕಿಂಗ್ ನ್ಯೂಸ್
12-10-22 04:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.12 : ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿಪುರದ ಕಾಫಿ ಎಸ್ಟೇಟ್ ಒಂದರಲ್ಲಿ ಕೆಲಸಕ್ಕಿದ್ದ ಪರಿಶಿಷ್ಟ ಜಾತಿಯ ಒಂದೇ ಕುಟುಂಬದ 14 ಮಂದಿ ಕಾರ್ಮಿಕರನ್ನು ಎಸ್ಟೇಟ್ ಮಾಲೀಕ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.
ಹಣದ ವಿಚಾರದಲ್ಲಿ ಕಾರ್ಮಿಕರನ್ನು ಹಿಂಸಿಸಿ ಸೆರೆಯಲ್ಲಿಟ್ಟ ಆರೋಪದ ಮೇಲೆ ಕಾಫಿ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಮತ್ತು ಆತನ ಪುತ್ರ ತಿಲಕ್ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೀಡಾದ ಮಹಿಳೆಗೆ ಗರ್ಭಪಾತ
ಹಲ್ಲೆಗೊಳಗಾದ ಕಾರ್ಮಿಕರು ಒಂದೇ ಹಳ್ಳಿಗೆ ಸೇರಿದವರು. ಹೆಚ್ಚಿನವರು ಮಹಿಳೆಯರು. ಕಾರ್ಮಿಕರಲ್ಲಿ ಒಬ್ಬ ಮಹಿಳೆ ಗರ್ಭಿಣಿಯಾಗಿದ್ದು ಚಿತ್ರಹಿಂಸೆಯಿಂದ ರಕ್ತಸ್ರಾವ ಉಂಟಾಗಿ ಗರ್ಭಪಾತ ಆಗಿರುವ ಆರೋಪ ಕೇಳಿಬಂದಿದೆ. ಆ ಮಹಿಳೆ ನೀಡಿರುವ ದೂರಿನಂತೆ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಪತಿ ವಿಜಯ್ ಸಂಬಂಧಿಕರು ಮತ್ತು ನೆರೆಮನೆಯವರ ನಡುವೆ 15 ದಿನಗಳ ಹಿಂದೆ ಜಗಳವಾಗಿತ್ತು. ವಿಜಯ್ ಸಂಬಂಧಿಕರಾದ ಸತೀಶ್ ಮತ್ತು ಮಂಜು ಕಾಫಿ ಎಸ್ಟೇಟ್ ಮಾಲೀಕ ಜಗದೀಶ್ ಗೌಡರಿಂದ 9 ಲಕ್ಷ ರೂ. ಹಣ ಸಾಲ ಪಡೆದಿದ್ದಾರೆ ಎನ್ನಲಾಗುತ್ತಿದ್ದು ಹಣ ಪಾವತಿ ಮಾಡುವ ವರೆಗೆ 14 ಕಾರ್ಮಿಕರನ್ನು ಬಿಡೋದಿಲ್ಲ ಎಂದು ಎಸ್ಟೇಟ್ ಮಾಲೀಕರು ತಮ್ಮ ಕ್ವಾಟ್ರರ್ಸ್ನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದರು ಎಂದು ಆರೋಪಿಸಲಾಗಿದೆ. ಅ.8ರಂದು ಘಟನೆ ನಡೆದಿದ್ದು ತಡವಾಗಿ ಪೊಲೀಸ್ ದೂರು ನೀಡಲಾಗಿದೆ.
A Case has been filed against coffee estate owner Jagadeesh Gowda (a BJP member) and his son Tilak, allegedly for keeping 14 female Dalit labourers under house arrest in Hunasehalli village over a financial issue. Gowda assaulted a pregnant woman labour too."The Dalit women were kept imprisoned inside the house. There was a pregnant woman among them. All the female labourers including the pregnant woman have been rescued" Chikkamagaluru SP said on Wednesday.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 08:19 pm
Mangalore Correspondent
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm