ಬ್ರೇಕಿಂಗ್ ನ್ಯೂಸ್
14-10-22 10:41 pm Bangalore Correspondent ಕರ್ನಾಟಕ
ಬೆಂಗಳೂರು, ಅ.14 : ಮೀನುಗಾರಿಕೆ ಇಲಾಖೆ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅ.16ರಂದು “ಒಳನಾಡು ಮೀನು ಉತ್ಪಾದಕರ ಸಮಾವೇಶ-2022′ ಹಮ್ಮಿಕೊಳ್ಳಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟಿಸಲಿದ್ದಾರೆ. ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸರಣ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದರು.
ಸಮಾವೇಶದಲ್ಲಿ 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಮಾವೇಶದಲ್ಲಿ 4 ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
760 ಕೋಟಿ ರೂ. ಸದ್ಬಳಕೆ
ಒಳನಾಡು ಮೀನುಗಾರಿಕಾ ರೈತರಿಗೆ ಮೀನುಗಾರಿಕಾ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಈ ಸಮಾವೇಶ ಸಹಕಾರಿಯಾಗಲಿವೆ. 5 ವರ್ಷಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 725 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಇಲಾಖೆಯಿಂದ 760 ಕೋಟಿ ರೂ. ಅನುದಾನವನ್ನು ಕಳೆದ 3 ವರ್ಷಗಳಲ್ಲಿ ಸದ್ಬಳಕೆ ಮಾಡಲಾಗಿದೆ ಎಂದು ಹೇಳಿದರು.
Minister Angara to hold fish generating program in Bangalore on October 16.
06-05-25 08:18 pm
Bangalore Correspondent
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm