ಬ್ರೇಕಿಂಗ್ ನ್ಯೂಸ್
03-08-20 07:28 pm Bangalore Correspondent ಕರ್ನಾಟಕ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ‘ಡ್ರೋನ್’ ಪ್ರತಾಪ್ ಅವರನ್ನು ಸೋಮವಾರ ಬಂಧಿಸಿದ್ದ ಅಶೋಕನಗರ ಪೊಲೀಸರು, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಾಣು ಹರಡುವಿಕೆ ತಡೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಲಾಕ್ಡೌನ್ ಸಮಯದಲ್ಲಿ ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಪ್ರತಾಪ್, ನಿಗದಿತ ಸ್ಥಳದಲ್ಲಿ ಕ್ವಾರಂಟೈನ್ ಇರದೇ ಹಲವೆಡೆ ಓಡಾಡಿದ್ದರು. ಈ ಸಂಬಂಧ ಮೊದಲ ಬಾರಿಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪ್ರತಾಪ್, ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು, ರಿಚ್ಮಂಡ್ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದರು. ಇಂಥ ಸಂದರ್ಭದಲ್ಲೂ ಪ್ರತಾಪ್, ಹಲವರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದರು.
ಎರಡನೇ ಬಾರಿ ಎಫ್ಐಆರ್ ದಾಖಲಿಸಿಕೊಂಡಿದ್ದ ಅಶೋಕನಗರ ಪೊಲೀಸರು, ಸೋಮವಾರ ಪ್ರತಾಪ್ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
‘ಪ್ರತಾಪ್ ಅವರನ್ನು ಠಾಣೆಗೆ ಕರೆತಂದು ಹೇಳಿಕೆ ಪಡೆಯಲಾಗಿದೆ. ಕಾನೂನಿನನ್ವಯ ಶ್ಯೂರಿಟಿ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಮತ್ತೊಮ್ಮೆ ಕ್ವಾರಂಟೈನ್ ನಿಯಮ ಉಲ್ಲಂಘನೆ - ಡ್ರೋನ್ ಪ್ರತಾಪ್ ವಿರುದ್ಧ ಕೇಸ್
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm