ಬ್ರೇಕಿಂಗ್ ನ್ಯೂಸ್
03-08-20 07:28 pm Bangalore Correspondent ಕರ್ನಾಟಕ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ‘ಡ್ರೋನ್’ ಪ್ರತಾಪ್ ಅವರನ್ನು ಸೋಮವಾರ ಬಂಧಿಸಿದ್ದ ಅಶೋಕನಗರ ಪೊಲೀಸರು, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಾಣು ಹರಡುವಿಕೆ ತಡೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಲಾಕ್ಡೌನ್ ಸಮಯದಲ್ಲಿ ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಪ್ರತಾಪ್, ನಿಗದಿತ ಸ್ಥಳದಲ್ಲಿ ಕ್ವಾರಂಟೈನ್ ಇರದೇ ಹಲವೆಡೆ ಓಡಾಡಿದ್ದರು. ಈ ಸಂಬಂಧ ಮೊದಲ ಬಾರಿಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪ್ರತಾಪ್, ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು, ರಿಚ್ಮಂಡ್ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದರು. ಇಂಥ ಸಂದರ್ಭದಲ್ಲೂ ಪ್ರತಾಪ್, ಹಲವರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದರು.
ಎರಡನೇ ಬಾರಿ ಎಫ್ಐಆರ್ ದಾಖಲಿಸಿಕೊಂಡಿದ್ದ ಅಶೋಕನಗರ ಪೊಲೀಸರು, ಸೋಮವಾರ ಪ್ರತಾಪ್ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
‘ಪ್ರತಾಪ್ ಅವರನ್ನು ಠಾಣೆಗೆ ಕರೆತಂದು ಹೇಳಿಕೆ ಪಡೆಯಲಾಗಿದೆ. ಕಾನೂನಿನನ್ವಯ ಶ್ಯೂರಿಟಿ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಮತ್ತೊಮ್ಮೆ ಕ್ವಾರಂಟೈನ್ ನಿಯಮ ಉಲ್ಲಂಘನೆ - ಡ್ರೋನ್ ಪ್ರತಾಪ್ ವಿರುದ್ಧ ಕೇಸ್
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm