ಬ್ರೇಕಿಂಗ್ ನ್ಯೂಸ್
03-08-20 07:28 pm Bangalore Correspondent ಕರ್ನಾಟಕ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ‘ಡ್ರೋನ್’ ಪ್ರತಾಪ್ ಅವರನ್ನು ಸೋಮವಾರ ಬಂಧಿಸಿದ್ದ ಅಶೋಕನಗರ ಪೊಲೀಸರು, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಾಣು ಹರಡುವಿಕೆ ತಡೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಲಾಕ್ಡೌನ್ ಸಮಯದಲ್ಲಿ ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಪ್ರತಾಪ್, ನಿಗದಿತ ಸ್ಥಳದಲ್ಲಿ ಕ್ವಾರಂಟೈನ್ ಇರದೇ ಹಲವೆಡೆ ಓಡಾಡಿದ್ದರು. ಈ ಸಂಬಂಧ ಮೊದಲ ಬಾರಿಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪ್ರತಾಪ್, ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು, ರಿಚ್ಮಂಡ್ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದರು. ಇಂಥ ಸಂದರ್ಭದಲ್ಲೂ ಪ್ರತಾಪ್, ಹಲವರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದರು.
ಎರಡನೇ ಬಾರಿ ಎಫ್ಐಆರ್ ದಾಖಲಿಸಿಕೊಂಡಿದ್ದ ಅಶೋಕನಗರ ಪೊಲೀಸರು, ಸೋಮವಾರ ಪ್ರತಾಪ್ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
‘ಪ್ರತಾಪ್ ಅವರನ್ನು ಠಾಣೆಗೆ ಕರೆತಂದು ಹೇಳಿಕೆ ಪಡೆಯಲಾಗಿದೆ. ಕಾನೂನಿನನ್ವಯ ಶ್ಯೂರಿಟಿ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಮತ್ತೊಮ್ಮೆ ಕ್ವಾರಂಟೈನ್ ನಿಯಮ ಉಲ್ಲಂಘನೆ - ಡ್ರೋನ್ ಪ್ರತಾಪ್ ವಿರುದ್ಧ ಕೇಸ್
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am