ಬ್ರೇಕಿಂಗ್ ನ್ಯೂಸ್
16-10-22 05:54 pm HK News Desk ಕರ್ನಾಟಕ
ಕಲಬುರಗಿ, ಅ.16 : ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಸೇರಿ ಜೀವಂತ ಇರುವಾಗಲೇ ಹಸಿ ಹಸಿಯಾಗಿಯೇ ತಿಂದು ಹಾಕಿದ ಮನ ಕಲಕುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ಗಾಂಧಿ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶನಿವಾರ ರಾತ್ರಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಎಳೆದಾಡಿ ಹರಿದು ತಿಂದು ಹಾಕಿವೆ. ನಾಲ್ಕು ದಿನಗಳ ಹಿಂದೆ ವೃದ್ಧೆ ಮಹಿಳೆಗೆ ರಸ್ತೆ ಬದಿ ಟಂಟಂ ಗೂಡ್ಸ್ ವಾಹನ ಡಿಕ್ಕಿಯಾಗಿತ್ತು. ಇದರಿಂದ ವೃದ್ಧೆಯ ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ತೋರಿಸಿ ದೇವಲಗಾಣಗಾಪುರದ ಗಾಂಧಿ ನಗರದ ರಸ್ತೆ ಪಕ್ಕದಲ್ಲಿಯೇ ವೃದ್ಧೆಯನ್ನು ಬಿಟ್ಟು ಹೋಗಿದ್ದ.
ಟಂ ಟಂ ಚಾಲಕನ ಬೇಜವಾಬ್ದಾರಿಯಿಂದಾಗಿ ಬೀದಿ ನಾಯಿಗಳು ಸೇರಿ ಮಹಿಳೆಯನ್ನು ಕಚ್ಚಿ ಸಾಯಿಸಿದ್ದಲ್ಲದೆ, ಹೆಣವನ್ನು ಎಳೆದಾಡಿ ಹರಿದು ತಿಂದು ಹಾಕಿದೆ. ಬೆಳಗ್ಗೆ ರಸ್ತೆ ಮಧ್ಯೆ ಅರೆ ಬರೆಯಾಗಿದ್ದ ಶವವನ್ನು ಗ್ರಾಮಸ್ಥರು ಹಾಗೂ ಪೊಲೀಸರು ಸೇರಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವೃದ್ಧೆಯ ಹೆಸರು, ಯಾವ ಊರು ಎಂದು ತಿಳಿದುಬಂದಿಲ್ಲ.
In a shocking incident in Kalburgi dogs tear and eat old women into pieces while she was asleep on the road.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm