ಬ್ರೇಕಿಂಗ್ ನ್ಯೂಸ್
16-10-22 05:54 pm HK News Desk ಕರ್ನಾಟಕ
ಕಲಬುರಗಿ, ಅ.16 : ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಸೇರಿ ಜೀವಂತ ಇರುವಾಗಲೇ ಹಸಿ ಹಸಿಯಾಗಿಯೇ ತಿಂದು ಹಾಕಿದ ಮನ ಕಲಕುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ಗಾಂಧಿ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶನಿವಾರ ರಾತ್ರಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಎಳೆದಾಡಿ ಹರಿದು ತಿಂದು ಹಾಕಿವೆ. ನಾಲ್ಕು ದಿನಗಳ ಹಿಂದೆ ವೃದ್ಧೆ ಮಹಿಳೆಗೆ ರಸ್ತೆ ಬದಿ ಟಂಟಂ ಗೂಡ್ಸ್ ವಾಹನ ಡಿಕ್ಕಿಯಾಗಿತ್ತು. ಇದರಿಂದ ವೃದ್ಧೆಯ ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ತೋರಿಸಿ ದೇವಲಗಾಣಗಾಪುರದ ಗಾಂಧಿ ನಗರದ ರಸ್ತೆ ಪಕ್ಕದಲ್ಲಿಯೇ ವೃದ್ಧೆಯನ್ನು ಬಿಟ್ಟು ಹೋಗಿದ್ದ.
ಟಂ ಟಂ ಚಾಲಕನ ಬೇಜವಾಬ್ದಾರಿಯಿಂದಾಗಿ ಬೀದಿ ನಾಯಿಗಳು ಸೇರಿ ಮಹಿಳೆಯನ್ನು ಕಚ್ಚಿ ಸಾಯಿಸಿದ್ದಲ್ಲದೆ, ಹೆಣವನ್ನು ಎಳೆದಾಡಿ ಹರಿದು ತಿಂದು ಹಾಕಿದೆ. ಬೆಳಗ್ಗೆ ರಸ್ತೆ ಮಧ್ಯೆ ಅರೆ ಬರೆಯಾಗಿದ್ದ ಶವವನ್ನು ಗ್ರಾಮಸ್ಥರು ಹಾಗೂ ಪೊಲೀಸರು ಸೇರಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವೃದ್ಧೆಯ ಹೆಸರು, ಯಾವ ಊರು ಎಂದು ತಿಳಿದುಬಂದಿಲ್ಲ.
In a shocking incident in Kalburgi dogs tear and eat old women into pieces while she was asleep on the road.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm