ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm