ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm