ಬ್ರೇಕಿಂಗ್ ನ್ಯೂಸ್
19-10-22 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬಂದ ಕಾಂತಾರ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳ ನಟ- ನಟಿಯರಿಂದಲೂ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿ ಸಿನಿಮಾ ಪ್ರೇಮಿಗಳು ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎನ್ನುವ ಮೂಲಕ ನಟ ಚೇತನ್ ಕುಮಾರ್ ಸಿನಿಮಾ ಬಗ್ಗೆ ಟೀಕೆ ಮಾಡಿದ್ದಾರೆ.
ಭೂತಕೋಲ ಹಿಂದು ಸಂಸ್ಕೃತಿ ಅನ್ನುವ ರಿಷಬ್ ಶೆಟ್ಟಿ ಮಾತು ಸುಳ್ಳು. ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳಷ್ಟೇ ವೈದಿಕ ಬ್ರಾಹ್ಮಣರ ಹಿಂದೂ ಧರ್ಮಕ್ಕಿಂತ ಹಿಂದಿನಿಂದಲೇ ಬಂದಿದೆ. ಮೂಲ ನಿವಾಸಿಗಳ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯವಾಗಿಯೇ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕಾಂತಾರ ಸಿನಿಮಾ ಬಗ್ಗೆ ಕೆಲವು ಎಡಪಂಥೀಯರು ಟೀಕಿಸಿದ್ದು ಉರಿದುಕೊಳ್ಳುವ ರೀತಿ ಬರೆದುಕೊಂಡಿದ್ದಾರೆ. ಈಗ ಎಡಚನಾಗಿ ಗುರುತಿಸಿರುವ ನಟ ಚೇತನ್ ಕುಮಾರ್ ಅದೇ ಧಾಟಿಯಲ್ಲಿ ಕೊಂಕು ಮಾತನ್ನಾಡಿದ್ದಾರೆ. ಚೇತನ್ ಟೀಕೆಗೆ ಜಾಲತಾಣದಲ್ಲಿ ಟೀಕೆ ಕೇಳಿಬಂದಿದ್ದು ಆತ ಪ್ರಚಾರಕ್ಕಾಗಿ ಇಂಥ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ್ದಾರೆ.
Glad our Kannada film ‘Kantara’ is making national waves
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
Director Rishabh Shetty claims Bhootha Kola is ‘Hindu culture’
False
Our Pambada/Nalike/Parawa’s Bahujan traditions predate Vedic-Brahminical Hinduism
We ask that Moolnivasi cultures be shown w/ truth on & off screen
Actor Chetan Ahimsa raises contriversy on Kantara kovie says Bhutakola Is Not A Hindu Culture.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm