ಬ್ರೇಕಿಂಗ್ ನ್ಯೂಸ್
20-10-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ಹಿನ್ನೆಲೆಯಲ್ಲಿ ದೈವಾರಾಧನೆ ಬಗ್ಗೆ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದಿದ್ದಾರೆ.

ಕಾಂತಾರ ಸಿನಿಮಾ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ್ದ ನಟ ಚೇತನ್, ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ ಎಂದು ತನ್ನ ಪೋಸ್ಟ್ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೈವ ನರ್ತಕರ ಪರ ನಿಂತಿದ್ದಲ್ಲದೆ, ಮಾಸಾಶನ ಕೊಡುವುದಾಗಿ ಹೇಳಿದೆ.
ನಟ ಚೇತನ್ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಹುತೇಕರು ಚೇತನ್ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾಗಿ ಬರೆದುಕೊಂಡಿದ್ದಾರೆ.
Kantara effect, Karnataka Minister Sunil Kumar announces 2 thousand pension for daiva narthaka.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm