ಬ್ರೇಕಿಂಗ್ ನ್ಯೂಸ್
20-10-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ಹಿನ್ನೆಲೆಯಲ್ಲಿ ದೈವಾರಾಧನೆ ಬಗ್ಗೆ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದಿದ್ದಾರೆ.

ಕಾಂತಾರ ಸಿನಿಮಾ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ್ದ ನಟ ಚೇತನ್, ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ ಎಂದು ತನ್ನ ಪೋಸ್ಟ್ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೈವ ನರ್ತಕರ ಪರ ನಿಂತಿದ್ದಲ್ಲದೆ, ಮಾಸಾಶನ ಕೊಡುವುದಾಗಿ ಹೇಳಿದೆ.
ನಟ ಚೇತನ್ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಹುತೇಕರು ಚೇತನ್ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾಗಿ ಬರೆದುಕೊಂಡಿದ್ದಾರೆ.
Kantara effect, Karnataka Minister Sunil Kumar announces 2 thousand pension for daiva narthaka.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm