ಬ್ರೇಕಿಂಗ್ ನ್ಯೂಸ್
22-10-22 01:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಹಾಲು ಉತ್ಪಾದಕರ ಸಂಘದ ಒಕ್ಕೂಟಗಳು ದೀಪಾವಳಿ ಗಿಫ್ಟ್ ನೀಡಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿವೆ.
ವಾರದ ಹಿಂದೆ ಚಾಮುಲ್ ತನ್ನ ಉತ್ಪಾದಕರಿಗೆ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಹೊಸ ದರ ಜಾರಿಗೆ ಬಂದಿದೆ.
ದಕ್ಷಿಣ ಕನ್ನಡ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅ.11 ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ 2.05 ರೂ. ಹೆಚ್ಚಳ ಮಾಡಿದೆ.
ಇನ್ನು ಕೆಎಂಎಫ್ ಸಹ ಪ್ರತಿ ಲೀಟರ್ ಹಾಲಿಗೆ 3 ರೂ. ದರ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿರಿಸಿದೆ. ಈ ಬೇಡಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ರೆ ಕೆಎಂಎಫ್ ಅಡಿಯ ಎಲ್ಲ ಒಕ್ಕೂಟಗಳಿಗೂ ಅನ್ವಯವಾಗಲಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm