ಬ್ರೇಕಿಂಗ್ ನ್ಯೂಸ್
22-10-22 01:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಹಾಲು ಉತ್ಪಾದಕರ ಸಂಘದ ಒಕ್ಕೂಟಗಳು ದೀಪಾವಳಿ ಗಿಫ್ಟ್ ನೀಡಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿವೆ.
ವಾರದ ಹಿಂದೆ ಚಾಮುಲ್ ತನ್ನ ಉತ್ಪಾದಕರಿಗೆ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಹೊಸ ದರ ಜಾರಿಗೆ ಬಂದಿದೆ.
ದಕ್ಷಿಣ ಕನ್ನಡ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅ.11 ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ 2.05 ರೂ. ಹೆಚ್ಚಳ ಮಾಡಿದೆ.
ಇನ್ನು ಕೆಎಂಎಫ್ ಸಹ ಪ್ರತಿ ಲೀಟರ್ ಹಾಲಿಗೆ 3 ರೂ. ದರ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿರಿಸಿದೆ. ಈ ಬೇಡಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ರೆ ಕೆಎಂಎಫ್ ಅಡಿಯ ಎಲ್ಲ ಒಕ್ಕೂಟಗಳಿಗೂ ಅನ್ವಯವಾಗಲಿದೆ.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm