ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm