ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm