ಬ್ರೇಕಿಂಗ್ ನ್ಯೂಸ್
28-10-22 05:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.28 : ರಾಜ್ಯದಲ್ಲಿ ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ ಇರುವುದು ಕಂಡುಬಂದಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಿನ ಅರೇಬಿಕ್ ಶಾಲೆಗಳು ಶಿಕ್ಷಣ ಇಲಾಖೆ ಸೂಚಿಸುವ ಯಾವುದೇ ನಿಯಮಗಳನ್ನೂ ಅನುಸರಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಹೀಗಾಗಿ ಆ ಬಗ್ಗೆ ಪರಿಶೀಲನೆ ನಡೆಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ವರದಿ ಪಡೆದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನ ರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಬಹಳಷ್ಟು ಅರೇಬಿಕ್ ಶಾಲೆಗಳಲ್ಲಿ ಭಾಷೆ, ವಿಜ್ಞಾನದ ಕಲಿಕೆ ನಡೆಯುತ್ತಿಲ್ಲ. ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಹೀಗೆ ಆಗಬಾರದು ಎಂದರು.
A new circular has been released by Karnataka for the survey of all Arabic schools operating inside the state that are overseen by the state education department. In the state, there are 203 aided and unaided schools and pre-university colleges that teach Arabic, most of which are located in northern Karnataka and the coastal regions. In the state of Karnataka, Arabic schools recently underwent a survey.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm