ಬ್ರೇಕಿಂಗ್ ನ್ಯೂಸ್
28-10-22 05:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.28 : ರಾಜ್ಯದಲ್ಲಿ ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ ಇರುವುದು ಕಂಡುಬಂದಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಿನ ಅರೇಬಿಕ್ ಶಾಲೆಗಳು ಶಿಕ್ಷಣ ಇಲಾಖೆ ಸೂಚಿಸುವ ಯಾವುದೇ ನಿಯಮಗಳನ್ನೂ ಅನುಸರಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಹೀಗಾಗಿ ಆ ಬಗ್ಗೆ ಪರಿಶೀಲನೆ ನಡೆಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ವರದಿ ಪಡೆದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನ ರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಬಹಳಷ್ಟು ಅರೇಬಿಕ್ ಶಾಲೆಗಳಲ್ಲಿ ಭಾಷೆ, ವಿಜ್ಞಾನದ ಕಲಿಕೆ ನಡೆಯುತ್ತಿಲ್ಲ. ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಹೀಗೆ ಆಗಬಾರದು ಎಂದರು.
A new circular has been released by Karnataka for the survey of all Arabic schools operating inside the state that are overseen by the state education department. In the state, there are 203 aided and unaided schools and pre-university colleges that teach Arabic, most of which are located in northern Karnataka and the coastal regions. In the state of Karnataka, Arabic schools recently underwent a survey.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm