ಬ್ರೇಕಿಂಗ್ ನ್ಯೂಸ್
29-10-22 07:01 pm HK News Desk ಕರ್ನಾಟಕ
ಧಾರವಾಡ, ಅ.29: 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಸುಳಿವು ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಮಂಗಳೂರು, ಉಡುಪಿ ಜಿಲ್ಲೆಯಿಂದ ಸ್ಪರ್ಧೆಗೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಬೆಳಗಾವಿ ನಗರದ ಎರಡು ಕ್ಷೇತ್ರ, ಬಾಗಲಕೋಟೆಯ ತೇರದಾಳ, ಜಮಖಂಡಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ, ಪುತ್ತೂರು, ಚಿಕ್ಕಮಗಳೂರಿನ ಶೃಂಗೇರಿಯಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಂದು ಕ್ಷೇತ್ರದ ಬಗ್ಗೆ ನಿರ್ಣಯ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮುತಾಲಿಕ್ ಹೇಳಿದ್ದಾರೆ.
2014 ರಿಂದ ಬಿಜೆಪಿ ತನಗೆ ಟಿಕೇಟ್ ಕೊಡುತ್ತೆ ಎಂದು ಭಾವಿಸಿದ್ದೆ. ಬಿಜೆಪಿ ಪಕ್ಷವನ್ನು ಕಟ್ಟಿದವರು ನಾವು. ಆದರೆ ಬಿಜೆಪಿ ನನಗೆ ನಿರಂತರ ತೊಂದರೆ ಕೊಟ್ಟಿದೆ. ಹಿಂದುಗಳ ಹೆಸರಲ್ಲಿ ಗೆದ್ದು ಬಂದು ಅವರ ಮೇಲೆ ದೌರ್ಜನ್ಯಗಳನ್ನು ಎಸಗಿದೆ. ಇದಕ್ಕಾಗಿ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಕಟ್ಟರ್ ಹಿಂದುತ್ವವಾದಿ. ಚುನಾವಣೆಯಲ್ಲಿ ಗೆದ್ದರೆ, ನಾನು ಹಿಂದುತ್ವ ಪರ ಇರುವ ಬಿಜೆಪಿಗೆ ಬೆಂಬಲಿಸುತ್ತೇನೆ. ಆದರೆ ಬಿಜೆಪಿಗೆ ಹಿಂದುತ್ವ ಬೇಕಾಗಿಲ್ಲ.
ಬಿಜೆಪಿಯಲ್ಲಿ ಸದ್ಯ ಕಾಂಗ್ರೆಸ್ಸಿಗರೇ ತುಂಬಿದ್ದಾರೆ. ಹಿಂದುತ್ವದ ಹಿನ್ನೆಲೆ ಹೊಂದಿದವರಿಗೆ ಬಿಜೆಪಿಯಲ್ಲಿ ಮರ್ಯಾದೆ ಇಲ್ಲ. ಹೊಸ ಪಕ್ಷ ಮಾಡುವ ಗೋಜಿಗೆ ಹೋಗಲ್ಲ. ಸ್ವತಂತ್ರವಾಗಿ ಸ್ಪರ್ಧಿಸಲು ಹಿಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಡಿಸೆಂಬರ ಮೊದಲ ವಾರದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಅನ್ನೋದನ್ನ ಪ್ರಕಟಿಸುತ್ತೇನೆ ಎಂದು ಪ್ರಮೋದ ಮುತಾಲಿಕ್ ಹೇಳಿದ್ದಾರೆ.
Pramod Muthalik all set to join politics, yet to choose constituency.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm