ಬ್ರೇಕಿಂಗ್ ನ್ಯೂಸ್
30-10-22 06:00 pm HK News Desk ಕರ್ನಾಟಕ
ಶಿವಮೊಗ್ಗ, ಅ.30: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೀನಿ ಅನ್ನೋದನ್ನು ಇನ್ನೊಂದು ತಿಂಗಳಲ್ಲಿ ನಿರ್ಧಾರ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಾದಾಮಿ, ವರುಣಾ, ಚಾಮರಾಜನಗರ, ಕೋಲಾರ ಸೇರಿದಂತೆ ಆರೇಳು ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡ ಇದೆ. ವರುಣಾ ಕ್ಷೇತ್ರದಲ್ಲಿ ಮಗ ಯತೀಂದ್ರ ಶಾಸಕರಾಗಿದ್ದಾರೆ. ಹಾಗಾಗಿ ಇನ್ನೊಂದು ತಿಂಗಳಲ್ಲಿ ತಾವು ಸ್ಪರ್ಧೆ ಮಾಡುವ ಕ್ಷೇತ್ರವನ್ನು ಫೈನಲ್ ಮಾಡುತ್ತೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಬಿಜೆಪಿ ನಾಯಕರ ಟೀಕೆ ಕುರಿತು ಕೇಳಿದ ಪ್ರಶ್ನೆಗೆ, ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದರು. ಅದನ್ನು ಬೇರೆ ರೀತಿ ಬಿಂಬಿಸುತ್ತೀರಾ. ನಾನು ಬೇರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ವಿಭಿನ್ನ ವ್ಯಾಖ್ಯಾನವೇಕೆ ಎಂದು ತಿರುಗೇಟು ನೀಡಿದರು.
ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಧರ್ಮ ಸಂಘರ್ಷ, ದ್ವೇಷ ರಾಜಕಾರಣ ಹೆಚ್ಚಾಗಿದೆ. ಧರ್ಮ ಸಂಘರ್ಷ ಹೆಚ್ಚಾದರೆ ಮನಸುಗಳು ಒಡೆದು ಹೋಗುತ್ತವೆ. ಆರ್.ಎಸ್.ಎಸ್ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳಲು ಪ್ರಾರಂಭಿಸಿದ್ದಾರೆ. ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಬಿಜೆಪಿಯವರು ಸಹಜ ಸಾವಿಗೂ ಜಾತಿ, ಧರ್ಮದ ಲೇಪನ ಮಾಡುತ್ತಿದ್ದಾರೆ. ಪರೇಶ್ ಮೇಸ್ತ ಪ್ರಕರಣ ಇದಕ್ಕೆ ಉದಾಹರಣೆಯಾಗಿದೆ. ಬಿಜೆಪಿಯ ಪ್ರಧಾನಿ, ಅವರದ್ದೇ ಗೃಹಸಚಿವರು ಇದ್ದಾಗ ತಾನು ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಅದು ಕೊಲೆಯಲ್ಲ ಆಕಸ್ಮಿಕ ಸಾವು ಎಂದು ವರದಿ ಬಂದಿದೆ. ಈಗ ಸಿದ್ದರಾಮಯ್ಯ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. 2008ರಿಂದ ಈಚೆಗೆ ಬಿಜೆಪಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ ಎಂದರು.
At an event last month in Varuna Assembly constituency, former Karnataka Chief Minister Siddaramaiah suggested that he might return to what is his old seat for the state polls in 2023. While Siddaramiah has won the seat twice earlier, it is being seen as a setback for the veteran, who had expressed his desire to contest from other constituencies.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm