ಬ್ರೇಕಿಂಗ್ ನ್ಯೂಸ್
30-10-22 11:02 pm HK News Desk ಕರ್ನಾಟಕ
ಬೆಂಗಳೂರು, ಅ.30: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Eight eminent personalities of Coastal Karnataka region from different spheres along with an organisation from Dakshina Kannada will be honoured with the Kannada Rajyotsava award by the Government of Karnataka
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm